*ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ಘೋಷಿಸಿದ ಸಿಎಂ*

ಬೆಂಗಳೂರು ದಕ್ಷಿಣದಲ್ಲೇ ಎರಡನೇ ಏರ್ ಪೊರ್ಟ್ ಪ್ರಗತಿವಾಹಿನಿ ಸುದ್ದಿ: “ಎರಡನೇ ವಿಮಾನ ನಿಲ್ದಾಣ ಬೆಂಗಳೂರು ದಕ್ಷಿಣದಲ್ಲೇ ಆಗಲಿದ್ದು, ಊರುಗಳನ್ನು ಸ್ಥಳಾಂತರ ಮಾಡದಂತೆ ಜಾಗ ಹುಡುಕಲು ಸೂಚನೆ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಎರಡನೇ ವಿಮಾನ ನಿಲ್ದಾಣ ಸಂಬಂಧ ವಿಧಾನಸೌಧದಲ್ಲಿ ಬುಧವಾರ ನಡೆದ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. “ಎರಡನೇ ವಿಮಾನ ನಿಲ್ದಾಣ ಸಂಬಂಧ ಇದುವರೆಗೂ ಏನೆಲ್ಲಾ ಆಗಿದೆ ಎಂಬ ಪ್ರಸ್ತಾವನೆ ನೀಡಿದ್ದಾರೆ. ಊರುಗಳು ಒಕ್ಕಲೆಬ್ಬಿಸದೇ ಗುಡ್ಡಗಳು ಇಲ್ಲದಿರುವ … Continue reading *ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ಘೋಷಿಸಿದ ಸಿಎಂ*