Latest

ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಕಾಲೇಜು ಆವರಣದಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಕುಮಾರೇಶ್ವರ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

22 ವರ್ಷದ ಸಿಂಧುರೇಖಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದ ಸಿಂಧುರೇಖಾ, ಖಿನ್ನತೆಯಿಂದ ಬಳಲುತ್ತಿದಳು ಎನ್ನಲಾಗಿದೆ.

Home add -Advt

ಪೋಷಕರೊಂದಿಗೆ ಸಿಂಧುರೇಖಾ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ನಿನ್ನೆ ಪೋಷಕರು ಬೇಂಗಳೂರಿಗೆ ತೆರಳಿದ್ದರು. ಈ ವೇಳೆ ವಿದ್ಯಾರ್ಥಿನಿ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ.

Related Articles

Back to top button