Latest

ಹುಷಾರಾಗಿರಿ, ರಾಜ್ಯದಲ್ಲಿ ಈವರೆಗೆ 57 ಸಾವಿರ ವಾಹನ ಸೀಜ್ -ಯಡಿಯೂರಪ್ಪ ಮಾಹಿತಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಈವರೆಗೆ 57 ಸಾವಿರ ವಾಹನಗಳನ್ನು ಸೀಜ್ ಮಾಡಲಾಗಿದೆ. 4 ಸಾವಿರ ಜನರನ್ನು ಬಂಧಿಸಲಾಗಿದೆ. 2 ಸಾವಿರಕ್ಕೂ ಹೆಚ್ಚು ಎಫ್ಐಆರ್ ಹಾಕಲಾಗಿದೆ. 95 ಲಕ್ಷ ರೂ. ದಂಡ ವಿಧಿಸಲಾಗಿದೆ. ಇಂದಿನಿಂದ ಲಾಕ್ ಡೌನ್ ಇನ್ನಷ್ಟು ಕಠಿಣವಾಗಿರಲಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರಿಕಾಗೋಷ್ಠಿಯಲ್ಲಿ ಈ ಎಚ್ಚರಿಕೆ ನೀಡಿದ್ದಾರೆ. ಕೇಂದ್ರದ ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ನಿಯಮ ಉಲ್ಲಂಘಿಸಿದರೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಎಲ್ಲರೂ ಪ್ರಧಾನಿ ಹೇಳಿದ ಸಪ್ತ ಸೂತ್ರಗಳನ್ನು ಪಾಲಿಸಬೇಕು ಎಂದು ವಿನಂತಿಸಿದರು.

Home add -Advt

 

ಮೇ 3ರ ವರೆಗೆ ಲಾಕ್ ಡೌನ್ ವಿಸ್ತರಣೆ, ಇನ್ನಷ್ಟು ಕಠಿಣ – ಮೋದಿ ಘೋಷಣೆ

ಲಾಕ್ ಡೌನ್ ಅವಧಿಯಲ್ಲಿ ಪಾಲಿಸಲು ಪ್ರಧಾನಿ ಹೇಳಿದ ಸಪ್ತ ಸೂತ್ರ ಏನು?

Related Articles

Back to top button