*ಭಗವದ್ಗೀತೆ ಅಭಿಯಾನಕ್ಕೆ ವಿಧ್ಯುಕ್ತ ಚಾಲನೆ; ದೇಶದ ಪರಂಪರೆಯ ಅಭಿಯಾನ : ಲಕ್ಷ್ಮೀ ಹೆಬ್ಬಾಳಕರ್*
Home add -Advt ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸ್ವಸ್ಥವಾದ ಮನಸ್ಸಿನ ತಳಹದಿಯ ಮೇಲೆ ವ್ಯಕ್ತಿತ್ವ ವಿಕಸನ, ನೈತಿಕತೆಯ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯ ಭಾವೈಕ್ಯತೆಯೆಂಬ ನಾಲ್ಕು ಸ್ಥಂಭಗಳನ್ನು ನಿರ್ಮಿಸಿ ಅದರ ಮೇಲೆ ಆದರ್ಶ ಸಮಾಜವೆಂಬ ಭವನ ನಿರ್ಮಿಸುವುದು ಭವದ್ಗೀತಾ ಅಭಿಯಾನದ ಉದ್ದೇಶವಾಗಿದೆ ಎಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ನುಡಿದರು. ನಗರದ ಸಂತಮೀರಾ ಶಾಲೆಯ ಮಾಧವ ಸಭಾಗೃಹದಲ್ಲಿ ಮಂಗಳವಾರ ರಾಜ್ಯ ಮಟ್ಟದ ಭವದ್ಗೀತಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು. ಭಗವದ್ಗೀತೆ … Continue reading *ಭಗವದ್ಗೀತೆ ಅಭಿಯಾನಕ್ಕೆ ವಿಧ್ಯುಕ್ತ ಚಾಲನೆ; ದೇಶದ ಪರಂಪರೆಯ ಅಭಿಯಾನ : ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed