*ಭೀಕರ ಕೊಲೆ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭೀಕರ ಕೊಲೆ ಪ್ರಕರಣವನ್ನು 24 ಗಂಟೆಯಲ್ಲಿ ಭೇದಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ದೊಡವಾಡದಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಕ್ಷುಲ್ಲಕ ದಾರಿ ವಿವಾದಕ್ಕೆ ಸಂಬಂಧಿಕನನ್ನೇ ಕಟುಕನಂತೆ ಕೊಂದಿದ್ದ ಆರೋಪಿಯನ್ನು ಈಗ ಜೈಲಿಗಟ್ಟಲಾಗಿದೆ.  ದೊಡವಾಡ ಗ್ರಾಮದ ಕೊಪ್ಪ ಅಗಸಿಯ ನಿವಾಸಿ ಮಹೇಶ ಬಸಯ್ಯ ಉಪ್ಪನಿಮಠ ಎಂಬುವವರ ಭೀಕರ ಹತ್ಯೆ ಪ್ರಕರಣವನ್ನು ದೊಡವಾಡ ಪೊಲೀಸರು ಕೇವಲ ಒಂದೇ ದಿನದಲ್ಲಿ ಭೇದಿಸಿದ್ದಾರೆ. ಮೃತನ ಸಂಬಂಧಿಯೇ ಆದ ರುದ್ರಯ್ಯ ಬಸಯ್ಯ ಉಪ್ಪನಿಮಠ … Continue reading *ಭೀಕರ ಕೊಲೆ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು*