Belagavi NewsBelgaum NewsPolitics

*ಸಚಿವ ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಡಿಕ್ಕಿ*

ಪ್ರಗತಿವಾಹಿನಿ ಸುದ್ದಿ: ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿಯ ಸುವರ್ಣಸೌಧ ಬಳಿ ನಡೆದಿದೆ.

ಎಸ್ಕಾರ್ಟ್ ವಾಹನ ಸಚಿವ ಭೈರತಿ ಸುರೇಶ್ ಅವರ ಕಾರಿಗೆ ಡಿಕ್ಕಿಹೊಡೆದಿದೆ. ಸಚಿವರು ಸುವರ್ಣ ಸೌಧದ ಗಾಂಧಿ ಪುತ್ಥಳಿ ಅನಾವರಣ ಕಾರ್ಯಕ್ರಮ ಮುಗಿಸಿ ಹೊರ ಬರುತ್ತುದ್ದ ವೇಳೆ ಸುವರ್ಣಸೌಧದ ಪಶ್ಚಿಮ ದ್ವಾರದ ಬಳಿ ಈ ಘಟನೆ ನಡೆದಿದೆ.

Home add -Advt

ಘಟನೆಯಿಂದ ಗಾಬರಿಯಾದ ಸಚಿವರು ಎಸ್ಕಾರ್ಟ್ ವಾಹನ ಚಾಲಕ ಹಾಗೂ ಪೊಲೀಸರ ಮೇಲೆ ಗರಂ ಆದರು. ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ.

Related Articles

Back to top button