*ಭರತೇಶ ಶಿಕ್ಷಣ ಸಂಸ್ಥೆಯ ವತಿಯಿಂದ ಕುಡುಚಿಯ ಚಂದ್ರಗಿರಿ ಕ್ಯಾಂಪಸ್ ನಲ್ಲಿ ಇಂಜನಿಯರಿಂಗ್ ಕಾಲೇಜು ಪ್ರಾರಂಭ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕ ಶೈಕ್ಷಣಿಕ ಕ್ಷೇತ್ರದಲ್ಲಿ ಅಗ್ರಗಣ್ಯ ಸಂಸ್ಥೆಯೆಂದು ಪರಿಗಣಿಸಲ್ಪಡುವ ಭರತೇಶ ಶಿಕ್ಷಣ ಸಂಸ್ಥೆಯ ವತಿಯಿಂದ ಪ್ರಸಕ್ತ ವರ್ಷದಿಂದ ಕುಡುಚಿಯ ಚಂದ್ರಗಿರಿ ಕ್ಯಾಂಪಸ್ ನಲ್ಲಿ ಇಂಜನಿಯರಿಂಗ್ ಕಾಲೇಜು ಪ್ರಾರಂಭಿಸಲಾಗುತ್ತಿದೆ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ವಿನೋದ್ ದೊಡ್ಡಣ್ಣವರ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಳೆದ 1962ರಲ್ಲಿ ಭರತೇಶ ಎಜ್ಯುಕೇಶನ್ ಟ್ರಸ್ಟ್ ಹೆಸರಿನಲ್ಲಿ ಪ್ರಾರಂಭವಾದ ಈ ಸಂಸ್ಥೆ ಈಗ ಬೆಳಗಾವಿ ನಗರ, ಗಲಗಾ ಹಾಗೂ ಬಸವನ ಕುಡುಚಿಯಲ್ಲಿ ಮೂರು ಗುಣಮಟ್ಟದ ಕ್ಯಾಂಪಸ್ ಗಳನ್ನು ಹೊಂದಿದೆ ಎಂದರು. ಭರತೇಶ ಶಿಕ್ಷಣ … Continue reading *ಭರತೇಶ ಶಿಕ್ಷಣ ಸಂಸ್ಥೆಯ ವತಿಯಿಂದ ಕುಡುಚಿಯ ಚಂದ್ರಗಿರಿ ಕ್ಯಾಂಪಸ್ ನಲ್ಲಿ ಇಂಜನಿಯರಿಂಗ್ ಕಾಲೇಜು ಪ್ರಾರಂಭ*