*ಭೀಮಣ್ಣ ಖಂಡ್ರೆ ನಿಧನ*

ಪ್ರಗತಿವಾಹಿನಿ ಸುದ್ದಿ, ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನರಾಗಿದ್ದಾರೆ. ಅವರಿಗೆ 102 ವರ್ಷ ವಯಸ್ಸಾಗಿತ್ತು. ಹಾಲಿ ಸಚಿವ ಈಶ್ವರ್ ಖಂಡ್ರೆ ಅವರ ತಂದೆಯವರಾಗಿದ್ದ ಭೀಮಣ್ಣ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಕಳೆದ ಹಲವಾರು ದಿನಗಳಿಂದ ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಸ್ವಲ್ಪ ದಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿತ್ತಾದರೂ ನಂತರದಲ್ಲಿ ಮನೆಯಲ್ಲಿಯೇ ಉಪಚಾರ ಮುಂದುವರಿಸಲಾಗಿತ್ತು. ಶುಕ್ರವಾರ ರಾತ್ರಿ ಬಾಲ್ಕಿಯ ಸ್ವಗ್ರಹದಲ್ಲಿ ಅವರು ಕೊನೆಯುಸಿರೆಳೆದರು. ಶನಿವಾರ ಸಂಜೆ 5 ಗಂಟೆಗೆ ಬಾಲ್ಕಿಯಲ್ಲಿ ಅವರ … Continue reading *ಭೀಮಣ್ಣ ಖಂಡ್ರೆ ನಿಧನ*