*ಬೆಂಗಳೂರಿನ BHEL ವಿದ್ಯುನ್ಮಾನ ಘಟಕಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿಗಳ ಆತ್ಮನಿರ್ಭರ್ ಭಾರತ ಹಾಗೂ ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ ಮೇಲೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು. ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (BHEL)ನ ವಿದ್ಯುನ್ಮಾನ ಘಟಕಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳು ಮತ್ತು ಕಾರ್ಮಿಕರ ಜತೆ ಸಂವಾದ ನಡೆಸುತ್ತಾ ಸಚಿವರು ಮಾತನಾಡಿದರು.Home add -Advt ದೇಶದ ಒಟ್ಟಾರೆ ಅಭಿವೃದ್ಧಿಗೆ ಪ್ರಧಾನಿಗಳು … Continue reading *ಬೆಂಗಳೂರಿನ BHEL ವಿದ್ಯುನ್ಮಾನ ಘಟಕಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ*
Copy and paste this URL into your WordPress site to embed
Copy and paste this code into your site to embed