*ಬಿಡದಿ ಟೌನ್ ಶಿಪ್: ರೈತರಿಗೆ ಭೂ ಪರಿಹಾರದ ಜೊತೆಗೆ ಜಮೀನಿನಲ್ಲಿರುವ ವಾಣಿಜ್ಯ ಬೆಳೆಗೂ ಪರಿಹಾರ: ಚೆಕ್ ವಿತರಣೆಗೆ ಚಾಲನೆ
ಪ್ರಗತಿವಾಹಿನಿ ಸುದ್ದಿ: ತೀವ್ರ ವಿರೋಧದ ನಡುವೆಯೂ ಬಿಡದಿ ಟೌನ್ ಶಿಪ್ ಗೆ ರೈತರಿಂದ ಪಡೆದ ಭೂಮಿಗೆ ರಾಜ್ಯ ಸರ್ಕಾರ ಪರಿಹಾರ ವಿತರಣೆಗೆ ಚಾಲನೆ ನೀಡಿದೆ. ಒಂದೆಡೆ ಟೌನ್ ಶಿಪ್ ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ಮತ್ತೊಂದೆಡೆ ರೈತರಿಂದ ವಶಪಡಿಸಿಕೊಳ್ಳಲಾದ ಭೂಮಿಗೆ ಸರ್ಕಾರದಿಂದ ಪರಿಹಾರ ನೀಡುವ ಕಾರ್ಯ ಆರಂಭವಾಗಿದೆ.Home add -Advt ಬಿಡದಿ ಟೌನ್ಶಿಪ್ ಯೋಜನೆಗೆ ಸುಮಾರು 516 ಎಕರೆಗೂ ಹೆಚ್ಚು ವ್ಯಾಪ್ತಿಯ ಭೂಸ್ವಾಧೀನ ವಿರೋಧಿಸಿ ಭಾನುವಾರ ಜೆಡಿಎಸ್ ಹಾಗೂ ರೈತ ಸಂಘಟನೆಗಳು ಬೃಹತ್ ಪಾದಯಾತ್ರೆ ಹಮ್ಮಿಕೊಂಡಿವೆ. ಈ … Continue reading *ಬಿಡದಿ ಟೌನ್ ಶಿಪ್: ರೈತರಿಗೆ ಭೂ ಪರಿಹಾರದ ಜೊತೆಗೆ ಜಮೀನಿನಲ್ಲಿರುವ ವಾಣಿಜ್ಯ ಬೆಳೆಗೂ ಪರಿಹಾರ: ಚೆಕ್ ವಿತರಣೆಗೆ ಚಾಲನೆ
Copy and paste this URL into your WordPress site to embed
Copy and paste this code into your site to embed