ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕಳೆದ ಹಲವು ತಿಂಗಳುಗಳಿಂದ ತೀವ್ರ ಚರ್ಚೆಯಲ್ಲಿರುವ ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಮತ್ತು ನಾಯಕತ್ವ ಬದಲಾವಣೆಗಳಿಗೆ ಇನ್ನು 25 ದಿನದಲ್ಲಿ ಉತ್ತರ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇದಕ್ಕೆ ಮುಹೂರ್ತ ಫಿಕ್ಸ್ ಮಾಡಿದ್ದು, ನವೆಂಬರ್ 20ಕ್ಕೆ ದೊಡ್ಡ ಮಟ್ಟದ ಬದಲಾವಣೆ ಬಹುತೇಕ ನಿಶ್ಚಿತವಾಗಿದೆ. ಸಚಿವಸಂಪುಟ ಬದಲಾವಣೆ ಕುರಿತು ಹೈಕಮಾಂಡ್ ಈಗಾಗಲೆ ಸೂಚನೆ ನೀಡಿದೆ. ಎರಡೂವರೆ ವರ್ಷ ಪೂರ್ಣವಾಗಲಿ ಎಂದು ನಾನೇ ಹೇಳಿದ್ದೆ ಎಂದು ಹೇಳುವ ಮೂಲಕ ನವೆಂಬರ್ 20ರ ಮುಹೂರ್ತವನ್ನು ಅವರು … Continue reading *Big News* *ನವೆಂಬರ್ 20ಕ್ಕೆ ರಾಜ್ಯದಲ್ಲಿ ಮಹಾಕ್ರಾಂತಿ?* *ಕಾಂಗ್ರೆಸ್ ಸರಕಾರದಲ್ಲಿ ದೊಡ್ಡ ಬದಲಾವಣೆಗೆ ಮುಹೂರ್ತ ಫಿಕ್ಸ್*
Copy and paste this URL into your WordPress site to embed
Copy and paste this code into your site to embed