*ರಸ್ತೆ ಅಪಘಾತ: ಗಾಯಾಳುವನ್ನ ಆಸ್ಪತ್ರೆಗೆ ಕರೆದೊಯ್ದು ವೈದ್ಯೋಪಚಾರ ನೀಡಿದ ಡಾ.ಅಂಜಲಿ!*

ಪ್ರಗತಿವಾಹಿನಿ ಸುದ್ದಿ: ತಾಲೂಕಿನ‌ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಷ್ಟೇ ಅಲ್ಲದೇ, ಖುದ್ದು ವೈದ್ಯೋಪಚಾರವನ್ನೂ ನೀಡುವ ಮೂಲಕ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ. ಹಳಿಯಾಳದಲ್ಲಿ ಪ್ರಚಾರ ಕಾರ್ಯ ಮುಗಿಸಿ ರಾತ್ರಿ ಶಿರಸಿಗೆ ತೆರಳುವ ಸಂದರ್ಭದಲ್ಲಿ ಯಲ್ಲಾಪುರ- ಶಿರಸಿ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ವಿನಾಯಕ ಶೆಟ್ಟರ್ ಎನ್ನುವಾತ ರಸ್ತೆಯಲ್ಲೇ‌ ಗಾಯದ ನೋವಿನಿಂದಾಗಿ ಪ್ರಜ್ಞೆ ತಪ್ಪಿದ್ದ. ರಸ್ತೆ ಬದಿಯಲ್ಲಿ ವ್ಯಕ್ತಿ … Continue reading *ರಸ್ತೆ ಅಪಘಾತ: ಗಾಯಾಳುವನ್ನ ಆಸ್ಪತ್ರೆಗೆ ಕರೆದೊಯ್ದು ವೈದ್ಯೋಪಚಾರ ನೀಡಿದ ಡಾ.ಅಂಜಲಿ!*