ಮರ ಬಿದ್ದು ಬೈಕ್ ಸವಾರ ಸಾವು: ಇಬ್ಬರಿಗೆ ಗಂಭೀರ ಗಾಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಕಳೆದೆರಡು ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಅನೇಕ ಅವಾಂತರಗಳು ಆಗುತ್ತಿದೆ. ಇಂದು ಮಳೆಗೆ ಮರ ಬೈಕ್ ಸವಾರರ ಮೇಲೆ ಬಿದ್ದಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.‌ ಬೆಳಗಾವಿ ತಾಲೂಕಿನ‌ ಬೆಳಗುಂದಿಯಬಿಜಗರಣಿ ರೋಡ್ ನಲ್ಲಿ ಕೆಲಸಕ್ಕೆ ಒಂದೆ ಬೈಕ್ ಮೇಲೆ ಹೊರಟ್ಟಿದ್ದ ಮೂವರ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಇದರ ಪರಿಣಾಮ ಕರ್ಲೆ ಗ್ರಾಮದ ನಿವಾಸಿ ಸೋಮನಾಥ್ ಮುಚ್ಚಂಡೆಕರ್ (23) ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಇನ್ನು ಈ ಘಟನೆಯಲ್ಲಿ ಸ್ವಪ್ನಿಲ್ … Continue reading ಮರ ಬಿದ್ದು ಬೈಕ್ ಸವಾರ ಸಾವು: ಇಬ್ಬರಿಗೆ ಗಂಭೀರ ಗಾಯ