*ಮತ್ತೊಂದು ಭೀಕರ ಅಪಘಾತ: ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತಗಳು ಸಂಭವಿಸಿವೆ. ಬೈಕ್ ಡಿವೈಡರ್ ಗೆ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಆರ್. ಡೆಂಟಲ್ ಕಾಲೇಜು ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬೆಳಗಿನಜಾವ ಸುಮಾರು 2 ಗಂಟೆಗೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮೈಸೂರು ಕಡೆಯಿಂದ ಬೆಂಗಳೂರಿಗೆ ಬೈಕ್‌ನಲ್ಲಿ ಬರುತ್ತಿದ್ದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಅತುಲ್ ಮತ್ತು ಗೌರಿಶಂಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. … Continue reading *ಮತ್ತೊಂದು ಭೀಕರ ಅಪಘಾತ: ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು*