*ಮತದಾನಕ್ಕೆ ತೆರಳುತ್ತಿದ್ದಾಗಲೇ ದುರಂತ; ಅಪಘಾತದಲ್ಲಿ ವ್ಯಕ್ತಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಚುರುಕುಗೊಂಡಿದೆ. ಮತದಾರರು ಉತ್ಸಾಹದಲ್ಲಿ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ಮಧ್ಯೆ ದುರಂತವೊಂದು ಸಂಭವಿಸಿದೆ. ಮತದಾನ ಮಾಡಲೆಂದು ಮತಗಟ್ಟೆಗೆ ತೆರಳುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ನಡೆದಿದೆ. ಖಾಸಗಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮಂಜುನಾಥ್ (32) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತದಾನ ಮಾದಲೆಂದು ಭದ್ರಾವತಿಗೆ ತೆರಳುತ್ತಿದ್ದರು. ಈ ವೇಳೆ … Continue reading *ಮತದಾನಕ್ಕೆ ತೆರಳುತ್ತಿದ್ದಾಗಲೇ ದುರಂತ; ಅಪಘಾತದಲ್ಲಿ ವ್ಯಕ್ತಿ ದುರ್ಮರಣ*