*ಭರತೇಶ ಶಿಕ್ಷಣ ಸಂಸ್ಥೆಯ ಬಿಬಿಎ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ* 

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಭರತೇಶ ಶಿಕ್ಷಣ ಸಂಸ್ಥೆಯ ಪದ್ಮರಾಜ ಅರಿಗಾ ಬಿಬಿಎ ಮಹಾವಿದ್ಯಾಲಯದ 2014 ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು.  ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಶರದ ಬಾಳಿಕಾಯಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ  ಜೀವನದಲ್ಲಿ  ಕಷ್ಟಪಟ್ಟು  ಉದ್ಯೋಗಗಳನ್ನು ಆರಂಭಿಸಬೇಕು.  ಉದ್ಯೋಗ ಮತ್ತು ಉದ್ಯಮದಲ್ಲಿ ಎಷ್ಟೆ ಕಷ್ಟಗಳು ಬಂದರೂ ಅವುಗಳನ್ನು ಸಮರ್ಥ ಮತ್ತು ಧೈರ್ಯದಿಂದ ಎದುರಿಸಿ ಜೀವನದಲ್ಲಿ ಯಶಸ್ವಿಯಾಗಬೇಕೆಂದು ಸಲಹೆ ನೀಡಿದರು.  … Continue reading *ಭರತೇಶ ಶಿಕ್ಷಣ ಸಂಸ್ಥೆಯ ಬಿಬಿಎ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ*