*ಬಿಸಿಯೂಟ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಸಿಯೂಟ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವ ಧನ 1 ಸಾವಿರ ರೂಪಾಯಿ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ. *ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕ ಕೊಡುಗೆಯೇನು?* Home add -Advt