Kannada NewsKarnataka NewsLatest

*ಬಿಟ್ ಕಾಯಿನ್ ಪ್ರಕರಣ; ಸೈಬರ್ ಎಕ್ಸ್ ಪರ್ಟ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಪ್ರಕರಣದಲ್ಲಿ ಪೊಲೀಸರೇ ಅರೆಸ್ಟ್ ಆಗಿರುವ ಘಟನೆ ನಡೆದಿದೆ. ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಎಕ್ಸ್ ಪರ್ಟ್ ಓರ್ವರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಸೈಬರ್ ಎಕ್ಸ್ ಪರ್ಟ್ ಸಂತೋಷ್ ಬಂಧಿತರು. ನಿನ್ನೆ ಸಂತೋಷ್ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದ ಎಸ್ ಐಟಿ, ವಿಚಾರಣೆಗೆ ಕರೆದಿತ್ತು. ವಿಚಾರಣೆ ಬಳಿಕ ಸಂತೋಷ್ ರನ್ನು ಬಂಧಿಸಲಾಗಿದೆ.

ಇಂದು ಎಸ್ ಐಟಿ, ಸಬರ್ ಎಕ್ಸ್ ಪರ್ಟ್ ಸಂತೋಷ್ ರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button