*ಬಿಟ್ ಕಾಯಿನ್ ಹಗರಣ ಮರುತನಿಖೆಗೆ ಸರ್ಕಾರ ಆದೇಶ; ಎಸ್ ಐಟಿ ರಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಟ್ ಕಾಯಿನ್ ಹಗರಣದ ಬಗ್ಗೆ ಮರುತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ನೀಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್ ಕಾಯಿನ್ ಹಗರಣವನ್ನು ಮರುತನಿಖೆ ನಡೆಸಲು ಈಗಾಗಲೆ ಆದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಸಿಐಡಿ ಅಡಿಯಲ್ಲಿ ಎಸ್ ಐ ಟಿ ರಚನೆ ಕೂಡ ಮಾಡಲಾಗಿದೆ ಎಂದರು. ಕರ್ಭೀಕರ್ ನೇತೃತ್ವದಲ್ಲಿ ಎಸ್ ಐ ಟಿ ರಚನೆಯಾಗಿದೆ. ಟೆಕ್ನಿಕಲ್, ಅಂತರಾಜ್ಯ, … Continue reading *ಬಿಟ್ ಕಾಯಿನ್ ಹಗರಣ ಮರುತನಿಖೆಗೆ ಸರ್ಕಾರ ಆದೇಶ; ಎಸ್ ಐಟಿ ರಚನೆ*