*ಕೇಂದ್ರದ ಬಿಜೆಪಿಗೆ ದಲಿತ, ಒಬಿಸಿ ಸಂಸದರು ಬೇಕಾಗಿಲ್ಲ: ಗೃಹ ಸಚಿವ ಪರಮೇಶ್ವರ *

ಪ್ರಗತಿವಾಹಿನಿ ಸುದ್ದಿ: ಕೇಂದ್ರದ ಬಿಜೆಪಿಗೆ ದಲಿತ, ಒಬಿಸಿ ಸಂಸದರು ಬೇಕಾಗಿಲ್ಲ ಅನ್ಸುತ್ತೆ. ರಾಜ್ಯದಿಂದ ದಲಿತ, ಒಬಿಸಿ ಸಮುದಾಯದವರೂ ಸಂಸದರಾಗಿ ಆಯ್ಕೆ ಆಗಿದ್ದಾರೆ. ಅವರಿಗೆ ಸಚಿವ ಸ್ಥಾನ ಕೊಡಬೇಕಿತ್ತು. ಆದರೆ ಬಿಜೆಪಿಗೆ ದಲಿತರು ಬೇಡ. ಹಾಗಾಗಿ ಈ ಎರಡೂ ಸಮುದಾಯಗಳನ್ನು ನಿರ್ಲಕ್ಷ್ಯ ಮಾಡಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಿಂದ ಐವರು ಕೇಂದ್ರದ ಸಚಿವರಾದರು. ಅವರಿಗೆಲ್ಲ ಅಭಿನಂದನೆ ಸಲ್ಲಿಸುತ್ತೇನೆ. ನಮಗೆ ಜಿಎಸ್ಟಿ ಬಾಕಿ ಬರಬೇಕಿದೆ. ರಾಜ್ಯದಲ್ಲಿ ಜ್ವಲಂತ … Continue reading *ಕೇಂದ್ರದ ಬಿಜೆಪಿಗೆ ದಲಿತ, ಒಬಿಸಿ ಸಂಸದರು ಬೇಕಾಗಿಲ್ಲ: ಗೃಹ ಸಚಿವ ಪರಮೇಶ್ವರ *