ನೂತನ ಕಾರ್ಯಕರ್ತರ ಆಗಮನದಿಂದ ಬಿಜೆಪಿಗೆ ಮತ್ತಷ್ಟು ಬಲ: ಸಂಸದ ಅಣ್ಣಾಸಾಹೇಬ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ  ಅವರ ಕೇಂದ್ರ ಸರ್ಕಾರದ ಅಭಿವೃದ್ದಿ ಕಾರ್ಯಗಳು ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆಯವರು ಮಾಡಿರುವ ಚಿಕ್ಕೋಡಿ ಕ್ಷೇತ್ರದಲ್ಲಿ 8810 ಕೋಟಿ ಅಧಿಕ  ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಮಂಗಳವಾರ ನಿಪ್ಪಾಣಿ ಮತಕ್ಷೇತ್ರದ ಚಾಂದಶಿರದವಾಡ ಗ್ರಾಮದ ಹಲವರು ಬಿಜೆಪಿ ಸೇರಿದರು. ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುರೇಶ ಖೋತ ಅವರ ಮುಂದಾಳತ್ವದಲ್ಲಿ ಸಂದೀಪ ಖೋತ, ಸಚೀನ ಖೋತ, ಬಸವರಾಜ ಕುಡಚೆ, ರಾಕೇಶ ಖೋತ, ಅಭಿಷೇಕ ಪಾಟೀಲ, ಆದರ್ಶ ಖೋತ, ಸುನೀಲ ಸುತಾರ  ಸಂಜಯ … Continue reading ನೂತನ ಕಾರ್ಯಕರ್ತರ ಆಗಮನದಿಂದ ಬಿಜೆಪಿಗೆ ಮತ್ತಷ್ಟು ಬಲ: ಸಂಸದ ಅಣ್ಣಾಸಾಹೇಬ ಜೊಲ್ಲೆ