ಮತ ಎಣಿಕೆ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಕಾರ್ಯಗಾರ ನಡೆಸಿದ ಬಿಜೆಪಿ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ಭಾರತೀಯ ಜನತಾ ಪಕ್ಷ ಚಿಕ್ಕೋಡಿ ವತಿಯಿಂದ ಇಂದು ಯಕ್ಸಂಬಾ ಪಟ್ಟಣದಲ್ಲಿ ಲೋಕಸಭಾ ಚುನಾವಣೆ ಅವಲೋಕನ ಸಭೆ ಹಾಗೂ ಮತ ಎಣಿಕೆ ಏಜೆಂಟರ ಕಾರ್ಯಾಗಾರ ಸಭೆ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದ ಅಣ್ಣಾಸಾಹೇಬ ಜೊಲ್ಲೆ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಜೂನ್  04 ರಂದು ನಡೆಯುವ ಮತ ಎಣಿಕೆಯಲ್ಲಿ ನಿರ್ವಹಿಸಬೇಕಾದ ಕಾರ್ಯಗಳ ಕುರಿತು ಸಭೆಯಲ್ಲಿ ಚರ್ಚಿಸಿದರು. ಈ ಸಭೆಯಲ್ಲಿ ಶಾಸಕರಾದ  ದುರ್ಯೋಧನ ಐಹೊಳೆ, ಮಾಜಿ … Continue reading ಮತ ಎಣಿಕೆ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಕಾರ್ಯಗಾರ ನಡೆಸಿದ ಬಿಜೆಪಿ