ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕರೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಗಾಂಧೀಜಿಯವರ ನೇತೃತ್ವದಲ್ಲಿ ‘ಬ್ರಿಟೀಷರೇ, ಭಾರತ ಬಿಟ್ಟು ತೊಲಗಿ’ ಎನ್ನುವ ಹೋರಾಟಕ್ಕೆ 81 ವರ್ಷ ಆಗಿದೆ. ಈಗ ಮತ್ತೆ 8 ದಶಕಗಳ ನಂತರ ‘ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟ’ ಮಾಡಬೇಕಾಗಿ ಬಂದಿದೆ. ಅಂದು ಬ್ರಿಟೀಷರ ವಿರುದ್ಧ ಮಾಡಿದ್ದ ಹೋರಾಟ ಇಂದು ಕೋಮುವಾದಿ, ಸರ್ವಾದಿಕಾರಿ ಸರ್ಕಾರ ತೊಲಗಿಸಲು ಮಾಡಬೇಕಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಈಗ ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕರೆ ನೀಡಿದರು. ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ‘ಕ್ವಿಟ್‌ … Continue reading ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕರೆ