Kannada NewsKarnataka NewsLatestPolitics

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ: ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಮಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಮಾಧ್ಯಮದರಿಗೆ ಇಂದು ಪ್ರತಿಕ್ರಿಯೆ ನೀಡಿದರು. “ಜನರ ಹತ್ತಿರ ಮತ ಕೇಳುತ್ತೇವೆ. ಜನ ನಮ್ಮ ಪರವಾಗಿದ್ದಾರೆ” ಎಂದು ಅವರು ಹೇಳಿದರು.

Related Articles

Back to top button