ಮೈಸೂರು ಭಾಗದ ಕಮಲನಾಯಕ ಜೆಡಿಎಸ್ ತೆಕ್ಕೆಗೆ ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಮೂಲಕ ಚುನಾವಣೆಯಲ್ಲಿ ಮೈತ್ರಿಪಕ್ಷಗಳು ಹೆಚ್ಚಿನ ಬಲಸಾಧಿಸಿದ್ದವು. ಇದೋಗ ಚುನಾವಣೆ ಮುಗಿಯುತ್ತಿದಂತೆ ಜೆಡಿಎಸ್ ಬಿಜೆಪಿ ನಾಯಕರನ್ನೇ ತನ್ನ ಪಕ್ಷದತ್ತ ಸೆಳೆದುಕೊಳ್ಳುತ್ತಿದೆ. ಈ ಮೂಲಕ ಮೈಸೂರು ಭಾಗದಲ್ಲಿ ಚಿಗುರೊಡೆಯುತ್ತಿದ್ದ ಕಮಲವನ್ನು ಚಿವುಟುವ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕ ಕೃಷ್ಣನಾಯಕ್ ಪಕ್ಷಕ್ಕೆ ಗುಡ್ ಬೈ ಹೇಳಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಕೃಷ್ಣ ನಾಯಕ್ … Continue reading *ಬಿಜೆಪಿಗೆ ಶಾಕ್ ಕೊಟ್ಟ ಜೆಡಿಎಸ್*
Copy and paste this URL into your WordPress site to embed
Copy and paste this code into your site to embed