Kannada NewsKarnataka News

ಬೆಳಗಾವಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :

ಭಾರತೀಯ ಜನತಾಪಾರ್ಟಿಯ ಸದಸ್ಯತ್ವ ಅಭಿಯಾನವನ್ನು ಬೆಳಗಾವಿಯಲ್ಲಿ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಿದರು.

Home add -Advt
 ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಹಾನಗರ ಅಧ್ಯಕ್ಷ ರಾಜೇಂದ್ರ ಹರಕುಣಿ, ರಾಜ್ಯ ವಕ್ತಾರ ಎಂ.ಬಿ.ಜಿರಲಿ, ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ರಾಜು ಚಿಕ್ಕನಗೌಡರ್, ಕಿರಣ ಜಾಧವ, ಉಜ್ವಲಾ ಬಡವನಾಚೆ ಮೊದಲಾದವರಿದ್ದರು. 
 

Related Articles

Back to top button