*ಮತ್ತೆ ನಾಲಿಗೆ ಹರಿಬಿಟ್ಟ ಬಿಜೆಪಿ ಎಂಎಲ್ ಸಿ: ರವಿಕುಮಾರ್ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್ ಸಿ ರವಿಕುಮಾರ್ ವಿರುದ್ಧ ಕಾಂಗ್ರೆಸ್ ನಿಯೋಗ ದೂರು ನೀಡಿದೆ. ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಮನೋಹರ್ ನೇತೃತ್ವದ ನಿಯೋಗ, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಎಂಎಲ್ ಸಿ ರವಿಕುಮಾರ್ ವಿರುದ್ಧ ದೂರು ನೀಡಿದೆ.Home add -Advt ಎಂ ಎಲ್ ಸಿ ರವಿಕುಮಾರ್ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂವಿಧಾನಿಕ ಪದಗಳನ್ನು … Continue reading *ಮತ್ತೆ ನಾಲಿಗೆ ಹರಿಬಿಟ್ಟ ಬಿಜೆಪಿ ಎಂಎಲ್ ಸಿ: ರವಿಕುಮಾರ್ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು*