Latest

*KPCC ಕಾರ್ಯಾಧ್ಯಕ್ಷರಾಗಿ ಬಿ.ಎನ್.ಚಂದ್ರಪ್ಪ ನೇಮಕ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್.ಚಂದ್ರಪ್ಪ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಬಿ.ಎನ್.ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಐಸಿಸಿ ಜನರಲ್ ಸಕ್ರೇಟರಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.

Home add -Advt

ದೃವನಾರಾಯಣ ಅವರ ನಿಧನದಿಂದಾಗಿ ಖಾಲಿಯಾದ ಜಾಗಕ್ಕೆ ಚಂದ್ರಪ್ಪ ಅವರನ್ನು ನೇಮಿಸಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ನೇಮಕವಾಗಿರುವ ಮಾಜಿ ಸಂಸದ ಚಂದ್ರಪ್ಪ ಅವರನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು. ಈ ವೇಳೆ ಮಾಜಿ ಸಚಿವರಾದ ಮೋಟಮ್ಮ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

https://pragati.taskdun.com/karnatakahavy-rain3-daysimd/

Related Articles

Back to top button