ಬೆಳಗಾವಿಯಲ್ಲೂ ಬಿಜೆಪಿ ಪ್ರತಿಭಟನೆ : ಕೋಮು ಗಲಭೆಗೆ ಕಾಂಗ್ರೆಸ್ ಪ್ರಚೋದನೆ ಆರೋಪ

ಹಿಂದೂ ಕಾರ್ಯಕರ್ತರ ಪ್ರಕರಣ ಹೆಕ್ಕಿ ಸಮಾಜದಲ್ಲಿ ಕೊಮುಗಲಭೆಗೆ ಪ್ರಚೋದನೆ ಮಾಡುತ್ತಿರುವ ಸರ್ಕಾರ  :  ಆರೋಪ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೇಶವೆ ರಾಮಮಂದಿರ ಉದ್ಘಾಟನೆಯ ಅಮೃತಘಳಿಗೆಗಾಗಿ ಎದುರು ನೋಡುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ 3 ದಶಕಗಳ ಹಿಂದಿನ ರಾಮಜನ್ಮಭೂಮಿ ಹೊರಾಟಗಾರರ ಹಿಂದೂ ಕಾರ್ಯಕರ್ತರ ಪ್ರಕರಣ ಹೆಕ್ಕಿ ಸಮಾಜದಲ್ಲಿ ಕೊಮುಗಲಭೆಗೆ ಪ್ರಚೋದನೆ ನೀಡುತ್ತಿದ್ದು, ಎಲ್ಲ‌ ಪ್ರಕರಣಗಳನ್ನು ಹಿಂಪಡೆಯಲು ನಿರ್ದೇಶನ ನೀಡಬೇಕು ಎಂದು ಭಾರತೀಯ ಜನತಾ ಪಾರ್ಟಿ ರಾಜ್ಯಪಾಲರಲ್ಲಿ ಮನವಿ ಮಾಡಿದೆ. 31 ವರ್ಷ ಹಳೆಯ ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಶ್ರೀಕಾಂತ … Continue reading ಬೆಳಗಾವಿಯಲ್ಲೂ ಬಿಜೆಪಿ ಪ್ರತಿಭಟನೆ : ಕೋಮು ಗಲಭೆಗೆ ಕಾಂಗ್ರೆಸ್ ಪ್ರಚೋದನೆ ಆರೋಪ