ಬೆಳಗಾವಿಯಲ್ಲೂ ಬಿಜೆಪಿ ಪ್ರತಿಭಟನೆ : ಕೋಮು ಗಲಭೆಗೆ ಕಾಂಗ್ರೆಸ್ ಪ್ರಚೋದನೆ ಆರೋಪ
ಹಿಂದೂ ಕಾರ್ಯಕರ್ತರ ಪ್ರಕರಣ ಹೆಕ್ಕಿ ಸಮಾಜದಲ್ಲಿ ಕೊಮುಗಲಭೆಗೆ ಪ್ರಚೋದನೆ ಮಾಡುತ್ತಿರುವ ಸರ್ಕಾರ : ಆರೋಪ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೇಶವೆ ರಾಮಮಂದಿರ ಉದ್ಘಾಟನೆಯ ಅಮೃತಘಳಿಗೆಗಾಗಿ ಎದುರು ನೋಡುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ 3 ದಶಕಗಳ ಹಿಂದಿನ ರಾಮಜನ್ಮಭೂಮಿ ಹೊರಾಟಗಾರರ ಹಿಂದೂ ಕಾರ್ಯಕರ್ತರ ಪ್ರಕರಣ ಹೆಕ್ಕಿ ಸಮಾಜದಲ್ಲಿ ಕೊಮುಗಲಭೆಗೆ ಪ್ರಚೋದನೆ ನೀಡುತ್ತಿದ್ದು, ಎಲ್ಲ ಪ್ರಕರಣಗಳನ್ನು ಹಿಂಪಡೆಯಲು ನಿರ್ದೇಶನ ನೀಡಬೇಕು ಎಂದು ಭಾರತೀಯ ಜನತಾ ಪಾರ್ಟಿ ರಾಜ್ಯಪಾಲರಲ್ಲಿ ಮನವಿ ಮಾಡಿದೆ. Home add -Advt 31 ವರ್ಷ ಹಳೆಯ ಪ್ರಕರಣದ … Continue reading ಬೆಳಗಾವಿಯಲ್ಲೂ ಬಿಜೆಪಿ ಪ್ರತಿಭಟನೆ : ಕೋಮು ಗಲಭೆಗೆ ಕಾಂಗ್ರೆಸ್ ಪ್ರಚೋದನೆ ಆರೋಪ
Copy and paste this URL into your WordPress site to embed
Copy and paste this code into your site to embed