Kannada NewsKarnataka News

ಚಿಕ್ಕೋಡಿಯಲ್ಲಿ ಸೋಮವಾರ ಬಿಜೆಪಿ ಸಂಕಲ್ಪ ಸಮಾವೇಶ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಸಂಕಲ್ಪ ಸಮಾವೇಶ ಸೋಮವಾರ ಚಿಕ್ಕೋಡಿಯಲ್ಲಿ ನಡೆಯಲಿದೆ.

ಚಿ್ಕ್ಕೋಡಿ – ಸದಲಗಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರಿಗಾಗಿ ಈ ಸಮಾವೇಶ ನಡೆಯಲಿದ್ದು, ಬೆಳಗ್ಗೆ 9.30ಕ್ಕೆ ಕೇಶವ ಕಲಾ ಭವದಲ್ಲಿ ಆಯೋಜಿಸಲಾಗಿದೆ. ಪಕ್ಷದ ಕರ್ನಾಟಕ ಉಸ್ತುವಾರಿ ಅರುಣ ಸಿಂಗ್ ನೇತೃತ್ವದಲ್ಲಿ ಸಮಾವೇಶ ನಡೆೆಯಲಿದ್ದು, ಅವರು ಭಾನುವಾರ ಸಂಜೆಯೇ  ಆಗಮಿಸಿದ್ದಾರೆ.

ಜಿಲ್ಲೆಯ ಎಲ್ಲ ನಾಯಕರೂ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ರಾಜೇಶ ನೇರ್ಲಿ ತಿಳಿಸಿದ್ದಾರೆ.

ಹಲವು ವಿದಾಯಕ ಕಾರ್ಯಕ್ರಮಗಳೊಂದಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ್ ನೇರ್ಲಿ ಹುಟ್ಟುಹಬ್ಬ ಆಚರಣೆ

https://pragati.taskdun.com/politics/bjp-district-president-dr-rajesh-nerlis-birthday-celebration-with-many-auspicious-events/

ಬೂತ್ ಮಟ್ಟದಲ್ಲಿ‌ ಪಕ್ಷವನ್ನು ಸಂಘಟಿಸಿದಲ್ಲಿ ಮಾತ್ರ ಪಕ್ಷ ಗಟ್ಟಿಯಾಗುತ್ತದೆ: ಡಾ.ರಾಜೇಶ ನೇರ್ಲಿ

https://pragati.taskdun.com/latest/belagavibjpdr-rajesh-nerli/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button