Kannada NewsKarnataka NewsLatestPolitics

*ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ ಮಾಡಿದ್ದಾರೆ. ನಿರ್ಗಮಿತ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿಜಯೇಂದ್ರಗೆ ಅಧಿಕರ ಹಸ್ತಾಂತರ ಮಾಡಿದರು.

ವಿಜಯೇಂದ್ರ ಅವರನ್ನು ಕೈಹಿಡಿದು ಕುರ್ಚಿಯಲ್ಲಿ ಕೂರಿಸಿದ ನಳೀನ್ ಕುಮಾರ್ ಕಟೀಲ್ ಬಳಿಕ ಕೇಸರಿ ಶಾಲು, ಹಾರಹಾಕಿ ಅಧಿಕರ ಹಸ್ತಾಂತರಿಸಿದರು. ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಆರ್.ಅಶೋಕ್, ಅರಗ ಜ್ಞಾನೇಂದ್ರ ಸೇರಿದಂತೆ ಹಲವು ಬಿಜೆಪಿ ನಯಕರು ಉಪಸ್ಥಿತರಿದ್ದರು.

ಬಳಿಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ವಿಜಯೇಂದ್ರಗೆ ಸಿಹಿ ತಿನ್ನಿಸಿ ಶುಭ ಹಾರೈಸಿದರು.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button