*ಬೆಳೆ ಹಾನಿ ಪ್ರದೇಶಕ್ಕೆ ಬಿಜೆಪಿ ತಂಡ ಭೇಟಿ*
ರೈತರ ಸಮಸ್ಯೆ ಆಲಿಸಿದ ಶಶಿಕಲಾ ಜೊಲ್ಲೆ, ಎನ್. ರವಿಕುಮಾರ್ ನಿಯೋಗ ಪ್ರಗತಿವಾಹಿನಿ ಸುದ್ದಿ: ಯರಗಟ್ಟಿ: ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಸೊಪಡ್ಲ ಗ್ರಾಮದಲ್ಲಿ ಮಳೆ ಇಲ್ಲದೆ ಬೆಳೆ ಹಾನಿಯಾದ ಪ್ರದೇಶಗಳಿಗೆ ಭಾರತೀಯ ಜನತಾ ಪಕ್ಷದ ಮುಖಂಡರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.Home add -Advt ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ರೈತ ಮೋರ್ಚಾದ ಪ್ರಮುಖರು ಸೊಪಡ್ಲ ಗ್ರಾಮಕ್ಕೆ ತೆರಳಿ ಹಾನಿಗೊಳಗಾದ ಕೃಷಿ ಜಮೀನುಗಳನ್ನು ವೀಕ್ಷಿಸಿದರು. ಬೆಳೆ … Continue reading *ಬೆಳೆ ಹಾನಿ ಪ್ರದೇಶಕ್ಕೆ ಬಿಜೆಪಿ ತಂಡ ಭೇಟಿ*
Copy and paste this URL into your WordPress site to embed
Copy and paste this code into your site to embed