Kannada NewsKarnataka NewsPolitics

*ಹುಬ್ಬಳ್ಳಿ ಪ್ರಕರಣ: ಸಿಪಿಐ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ವರ್ಗಾವಣೆ ಮಾಡಲಾಗಿದೆ.

ಪ್ರಕರಣದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಇದೀಗ ಕೇಶ್ವಾಪುರ ಪೊಲೀಸ್ ಠಾಣೆ ಇನ್ಸೆಕ್ಟರ್ ಮೇಲೆ ಕ್ರಮಕ್ಕೆ ಇಲಾಖೆ ಮುಂದಾಗಿದೆ. ಇನ್ಸೆಕ್ಟರ್ ಎಸ್.ಕೆ ಹಟ್ಟಿ ಅವರನ್ನ ಕೇಶ್ವಾಪುರ ಠಾಣೆಯಿಂದ ಕಮಿಷನರ್ ಕಚೇರಿಗೆ ವರ್ಗಾವಣೆ ಮಾಡಿ ಪೊಲೀಸ್ ಕಮಿಷನ‌ರ್ ಶಶಿಕುಮಾ‌ರ್ ಆದೇಶ ಹೊರಡಿಸಿದ್ದಾರೆ.

Home add -Advt

ಸದ್ಯ ಘಂಟಿಕೇರಿ ಠಾಣೆಯ ಇನ್ಸೆಕ್ಟರ್ ಜಾದವ್‌ಗೆ ಕೇಶ್ವಾಪುರ ಠಾಣೆ ಹೆಚ್ಚುವರಿ ಪ್ರಭಾರಿಯಾಗಿ ಜವಾಬ್ದಾರಿ ನೀಡಲಾಗಿದೆ.

Related Articles

Back to top button