Kannada NewsKarnataka NewsLatestPolitics

*ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತರು*

ಪ್ರಗತಿವಾಹಿನಿ ಸುದ್ದಿ: ​ಬೆಂಡಿಗೇರಿ ಗ್ರಾಮದ ಹಲವಾರು ಪ್ರಮುಖ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.

Home add -Advt

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಗೃಹ ಕಚೇರಿಗೆ ಆಗಮಿಸಿದ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ಅಭಿವೃದ್ಧಿ ಪರ ಕೆಲಸಗಳನ್ನು ನೋಡಿ ಕಾಂಗ್ರೆಸ್ ಸೇರಲು ಬಯಸಿದ್ದಾಗಿ ತಿಳಿಸಿದರು.

ಸಚಿವರು ಕಾಂಗ್ರೆಸ್ ಶಾಲು ಹಾಕಿ ಎಲ್ಲರನ್ನೂ ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

Related Articles

Back to top button