*ಬಿಜೆಪಿ 11 ನಾಯಕರಿಗೆ ನೋಟಿಸ್; ಶಿಸ್ತು ಕ್ರಮ ಜರುಗಿಸಲು ಸಭೆಯಲ್ಲಿ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ 11 ಜನರ ವಿರುದ್ಧ ನೋಟಿಸ್ ಜಾರಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಒಟ್ಟು 11 ನಾಯಕರಿಗೆ ನೋಟಿಸ್ ನೀಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರು ಹಾಗೂ ಪಕ್ಷದ ಬಗ್ಗೆ ಬಹಿರಂಗ ಹೆಳಿಕೆಗಳನ್ನು ನೀಡಿದವರು ಸೇರಿ ಒಟ್ಟು 11 ಜನರ ವಿರುದ್ಧ ನೋಟಿಸ್ ನೀಡಲಾಗಿದೆ. … Continue reading *ಬಿಜೆಪಿ 11 ನಾಯಕರಿಗೆ ನೋಟಿಸ್; ಶಿಸ್ತು ಕ್ರಮ ಜರುಗಿಸಲು ಸಭೆಯಲ್ಲಿ ನಿರ್ಧಾರ*