*ಬಿಜೆಪಿ ಪರ ಪ್ರಚಾರ ಮಾಡಿದ್ದ ಸರ್ಕಾರಿ ನೌಕರ ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಬಿಜೆಪಿ ಪರ ಪ್ರಚಾರ ಮಾಡಿದ ಆರೋಪದಡಿ ಸರ್ಕಾರಿ ನೌಕರನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಅಯ್ಯಣ್ಣ ಮರದೂರು ಎಂಬ ಸರ್ಕಾರಿ ನೌಕರರನ್ನು ಅಮಾನತು ಮಾಡಿ ಕಲಬುರ್ಗಿ ವಿಭಾಗದ ಶಿಕ್ಷಣ ಇಲಾಖೆ ಆಯುಕ್ತರಾದ ಆನಂದ್ ಪ್ರಕಾಶ್ ಮೀನಾ ಆದೇಶ ಹೊರಡಿಸಿದ್ದಾರೆ.Home add -Advt ಶಿಕ್ಷಣ ಇಲಾಖೆ ಪ್ರಥಮ ದರ್ಜೆ ಸಹಾಯಕರಾಗಿದ್ದ ಅಯ್ಯಣ್ಣ ಮರದೂರು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. *ಬೆಳಗಾವಿ: … Continue reading *ಬಿಜೆಪಿ ಪರ ಪ್ರಚಾರ ಮಾಡಿದ್ದ ಸರ್ಕಾರಿ ನೌಕರ ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed