*ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದ ನಾಯಕರು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಕೈಯಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು, ಇದು ಕೊಲೆಗಡುಕ ಸರ್ಕಾರ ಎಂದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.Home add -Advt ಈ ವೇಳೆ ಮಾತನಾಡಿದ ಮಾಜಿ ಸಿಎಂ … Continue reading *ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದ ನಾಯಕರು*
Copy and paste this URL into your WordPress site to embed
Copy and paste this code into your site to embed