*ಕಚೇರಿಯಲ್ಲಿಯೇ ನೇಣಿಗೆ ಶರಣಾದ BJP ಕಾರ್ಯಕರ್ತ*
ಪ್ರಗತಿವಾಹಿನಿ ಸುದ್ದಿ: ತನ್ನ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದಕ್ಕೆ ಮನನೊಂದು ಬಿಜೆಪಿ ಕಾರ್ಯಕರ್ತ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ವಿನಯ್ ಸೋಮಯ್ಯ (೩೫) ಆತ್ಮಹತ್ಯೆ ಮಾಡಿಕೊಂಡಿರುವ ಬಿಜೆಪಿ ಕಾರ್ಯಕರ್ತ. ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದು, ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ. ಕೆಲ ದಿನಗಳ … Continue reading *ಕಚೇರಿಯಲ್ಲಿಯೇ ನೇಣಿಗೆ ಶರಣಾದ BJP ಕಾರ್ಯಕರ್ತ*
Copy and paste this URL into your WordPress site to embed
Copy and paste this code into your site to embed