*”ಶಿವ- ಬಸವ ಜಯಂತಿ ಉತ್ಸವದ ಪ್ರಯುಕ್ತ ರಕ್ತದಾನ ಶಿಬಿರ”*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಿವ ಬಸವ ಜಯಂತಿ ಉತ್ಸವದ ಪ್ರಯುಕ್ತವಾಗಿ ಹಿಂಡಾಲ್ಕೋ ಕಂಪನಿಯಲ್ಲಿ KLE ಆಸ್ಪತ್ರೆ ಬೆಳಗಾವಿ ಇವರ ಸಹಯೋಗದಲ್ಲಿ ಬಸವನ ಬಳಗವು ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿತ್ತು. ಶಿಬಿರದಲ್ಲಿ 150ಕ್ಕೂ ಹೆಚ್ಚು ದಾನಿಗಳು ರಕ್ತವನ್ನು ದಾನ ಮಾಡಿದರು. ಶಿಬಿರದ ಉದ್ಘಾಟನೆಯನ್ನು ಕಂಪನಿಯ ಮುಖ್ಯಸ್ಥರಾದ ಅಭಿಜಿತ್ ಬಂಡಿಯವರು ಉದ್ಘಾಟಿಸಿ ರಕ್ತದಾನ ಅರಿವು ಮೂಡಿಸುವುದರೊಂದಿಗೆ ಇನ್ನೂ ಹೆಚ್ಚು ರಕ್ತದಾನವನ್ನು ಮಾಡಬೇಕಾದಂತ ಅವಶ್ಯಕತೆ ಇದೆ ಎಂದು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಸ್ ವ್ಹಿ ವೀರಗಿ ರಕ್ತ ಭಂಡಾರ ಮುಖ್ಯಸ್ತರು ಮಹೇಶ್ … Continue reading *”ಶಿವ- ಬಸವ ಜಯಂತಿ ಉತ್ಸವದ ಪ್ರಯುಕ್ತ ರಕ್ತದಾನ ಶಿಬಿರ”*
Copy and paste this URL into your WordPress site to embed
Copy and paste this code into your site to embed