Kannada NewsKarnataka NewsLatest

*BREAKING: ಪಾದಚಾರಿ ಮೇಲೆ ಹರಿದ ಬಿಎಂಟಿಸಿ ಬಸ್: ವೃದ್ಧ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಬಲಿಯಾಗುತ್ತಿರುವವರ ಪ್ರಕರಣ ದಿನ ದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಳ್ಳಂಬೆಳಿಗ್ಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ.

Home add -Advt

ರಸ್ತೆ ಬದಿ ನಡೆದು ಹೋಗುತ್ತಿದ್ದ 70 ವರ್ಷದ ವೃದ್ಧನ ಮೇಲೆ ಬಿಎಂಟಿಸಿ ಬಸ್ ಹರಿದಿದ್ದು, ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಡಿವಾಳ ಬಸ್ ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button