*ರೇಣುಕಾಸ್ವಾಮಿ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ*
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಕೈವಾಡ ಇದೆ ಎನ್ನಲಾಗಿದ್ದು, ಚಿತ್ರದುರ್ಗ ರೇಣುಕಾಸ್ವಾಮಿ ಅವರ ಮನೆಗೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.Home add -Advt ಭೇಟಿ ಕೊಟ್ಟ ತಂಡ ರೇಣುಕಾಸ್ವಾಮಿ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರದ ಚೆಕ್ ನೀಡಿದೆ. ಫಿಲಂ ಚೇಂಬರ್ ಅಧ್ಯಕ್ಷ ಎಸ್.ಎನ್. ಸುರೇಶ ಮತ್ತು ಇತರ ಸದಸ್ಯರ ತಂಡ ಪರಿಹಾರದ ಚೆಕ್ ಅನ್ನು ರೇಣುಕಾಸ್ವಾಮಿ ಅವರ ಪತ್ನಿ … Continue reading *ರೇಣುಕಾಸ್ವಾಮಿ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ*
Copy and paste this URL into your WordPress site to embed
Copy and paste this code into your site to embed