*ಪೊಲೀಸರ ಜೊತೆ ಮಂಡಳಿಯ ವಾಗ್ವಾದ:  ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿಯ ಚವ್ಹಾಟ್ ಗಲ್ಲಿಯ ಗಣಪತಿ ವಿಸರ್ಜನೆಗೆ ತೆರಳಿದ ವೇಳೆ ಗಣೇಶನನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಒಂದು ಕ್ಷಣ ಬಿಗುವಿನ ವಾತಾವರಣ ನಿರ್ಮಾಣವಾಗಿ, ಈಗ ಸಹಜ ಸ್ಥಿತಿಗೆ ಬಂದಿದೆ. ಬೆಳಗಾವಿ ನಗರದಲ್ಲಿ ನಿನ್ನೆ ತಡರಾತ್ರಿ ಚಾಕು ಇರತವಾದ ಬಳಿಕ ನಗರದಲ್ಲಿ ಪೊಲೀಸರು ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. ಮುಂದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆ ನಿಯೋಜನೆ ಮಾಡಲಾಗಿದೆ‌. ನಿನ್ನೆ ಸಾಯಂಕಾಲದಿಂದಲೆ ಗಣಪನ ವಿಸರ್ಜನಾ ಕಾರ್ಯ ನಡೆಯುತ್ತಿದೆ. ಬೆಳಗಾವಿ … Continue reading *ಪೊಲೀಸರ ಜೊತೆ ಮಂಡಳಿಯ ವಾಗ್ವಾದ:  ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ*