Belagavi NewsBelgaum NewsKarnataka News

*ದೇಹದಾನ : ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ಜೀವ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆನೆಗೋಳದ ನಿವಾಸಿ ಜಯಂತ ಸದಾಶಿವ ಕಾಣವಿಂದೆ (80) ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. 80 ವರ್ಷದ ಜಯಂತ ಸಾದಾಶಿವ ಅವರು ಡಿ.25ರಂದು ವಿಧಿವಶರಾಗಿದ್ದರು. ತಮ್ಮ ಕೊನೆಯಾಸೆಯಂತೆ ದೇಹದಾನ ಮಾಡಿದ್ದಾರೆ.

ಮೃತರ ಅಂತಿಮ ಇಚ್ಛೆಯಂತೆ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ ಬೈಲಹೊಂಗಲ ಮುಖಾಂತರ ಬೆಳಗಾವಿ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯಕ್ಕೆ ದೇಹದಾನವಾಗಿ ನೀಡಿ ಸಾವಿನಲ್ಲಿ ಸಾರ್ಥಕತೆ ಮೆರೆದಿದ್ದಾರೆ.

Home add -Advt

ಟ್ರಸ್ಟಿನ ಕಾರ್ಯದರ್ಶಿ ಡಾ.ಮಹಾಂತೇಶ ರಾಮಣ್ಣವರ ದೇಹದಾನ ಮಾಡಿದ ಕಾಣವಿಂದೆ ಕುಟುಂಬದವರಿಗೆ ಕೃತಜ್ಞತೆ ತಿಳಿಸಿದ್ದಾರೆ. ಮೃತರಿಗೆ ಇಬ್ಬರು ಸಹೋದರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. 

Related Articles

Back to top button