Kannada NewsKarnataka NewsLatest

*ಸಿಡಿಲು ಬಡಿದು 10 ವರ್ಷದ ಬಾಲಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸಿಡಿಲು ಬಡಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ನಡೆದಿದೆ.

Home add -Advt

ಕಲಬುರ್ಗಿ ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಸಿಡಿಲು ಬಡಿದಿದೆ. ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

10 ವರ್ಷದ ಮಹೇಶ್ ಮೃತ ಬಾಲಕ. ಜಮೀನಿನಿಂದ ಮನೆಗೆ ಎತ್ತಿನಗಾಡಿಯಲ್ಲಿ ಬರುತ್ತಿದ್ದ ಈ ವೇಳೆ ಏಕಾಏಕಿ ಬಿರುಗಾಳಿ, ಮಳೆ ಸಿಡಿಲು ಆರಂಭಾವಗಿದೆ. ಈ ವೇಳೆ ಈ ದುರಂತ ಸಂಭವಿಸಿದೆ. ನರೋಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button