*ಇಂತವರಿಗೆ BPL ಕಾರ್ಡ್ ಇಲ್ಲ;* *ಸಚಿವರ ಮಹತ್ವದ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಸ ಪಡಿತರ ಕಾರ್ಡ್ ವಿತರಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣಕ್ಕೆ ರೇಷನ್ ಕಾರ್ಡ್ ವಿತರಣೆ ಸ್ಥಗಿತಗೊಳಿಸಲಾಗಿತ್ತು. ಈಗ ಹೊಸ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.Home add -Advt ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕು ಎಂಬುದು. ಈವರೆಗೆ ಒಂದು ಕೋಟಿ ಕುಟುಂಬದವರಿಗೆ ಅನ್ನಭಾಗ್ಯ ಹಣ ಹಾಕಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಲಿದೆ … Continue reading *ಇಂತವರಿಗೆ BPL ಕಾರ್ಡ್ ಇಲ್ಲ;* *ಸಚಿವರ ಮಹತ್ವದ ಘೋಷಣೆ*
Copy and paste this URL into your WordPress site to embed
Copy and paste this code into your site to embed