*ಪಬ್ಲಿಕ್ ಸರ್ವೀಸ್ ಹುದ್ದೆಗಳಿಗೆ ಬರಲು ಬ್ರಾಹ್ಮಣರು ಹೆಚ್ಚಿನ ಆಸಕ್ತಿ ತೋರಬೇಕು: ಸಚಿವ ದಿನೇಶ್ ಗುಂಡೂರಾವ್*

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಹೆಚ್ಚಿನ ಅನುದಾನ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: ಸಚಿವರ ಭರವಸೆ ಪ್ರಗತಿವಾಹಿನಿ ಸುದ್ದಿ: ಬ್ರಾಹ್ಮಣ ಮುಂದುವರಿದ ಸಮಾಜ ಎಂಬ ಕಾರಣಕ್ಕೆ ಸಮುದಾಯದಲ್ಲಿರುವ ಬಡವರಿಗೆ ಅನ್ಯಾಯವಾಗಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನಲ್ಲಿ ಇಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಆಯೋಜಿಸಿದ್ದ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ಬ್ರಾಹ್ಮಣ ಸಮುದಾಯದ ಮಕ್ಕಳು ಪಬ್ಲಿಕ್ ಸರ್ವೀಸ್ ಹುದ್ದೆಗಳತ್ತ ಹೆಚ್ಚಿನ ಗಮನ ಹರಿಸುವ ಅಗತ್ಯತೆ ಇದೆ.‌ ನಮಗೆ ಸರ್ಕಾರಿ ಕೆಲಸಗಳು … Continue reading *ಪಬ್ಲಿಕ್ ಸರ್ವೀಸ್ ಹುದ್ದೆಗಳಿಗೆ ಬರಲು ಬ್ರಾಹ್ಮಣರು ಹೆಚ್ಚಿನ ಆಸಕ್ತಿ ತೋರಬೇಕು: ಸಚಿವ ದಿನೇಶ್ ಗುಂಡೂರಾವ್*