Kannada NewsKarnataka NewsLatest

ಇಟ್ಟಿಗೆ ಲಾರಿ ಪಲ್ಟಿ ಓರ್ವ ಸಾವು; ಇನ್ನಿಬ್ಬರಿಗೆ ಗಂಭೀರ ಗಾಯ

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನ ದೇವಟ್ಟಿಯಿಂದ ಪಾರಿಷ್ವಾಡಕ್ಕೆ ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

ದಾವಲ್ ಸಾಬ್ ಫಯಾಜ್ ಮುನವಳ್ಳಿ ಮೃತಪಟ್ಟವರು. ಚಾಲಕ ಮಂಜುನಾಥ ಚಂದ್ರು ಕುಕಡೊಳ್ಳಿ ಹಾಗೂ ಕಾರ್ಮಿಕ ಮಂಜುನಾಥ ಗುರನ್ನವರ ಗಾಯಗೊಂಡವರು.

Home add -Advt

ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಪಕ್ಕದಲ್ಲಿ ಪಲ್ಟಿಯಾಯಿತು. ಅಪಘಾತದಲ್ಲಿ ವಾಹನದಲ್ಲಿದ್ದ ಇಟ್ಟಿಗೆಗಳು ಸಹ ನಷ್ಟಕ್ಕೀಡಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

https://pragati.taskdun.com/folk-art-is-the-basic-culture-of-india-mahantesh-patil/
https://pragati.taskdun.com/4-members-suicidelodgemangalore/
https://pragati.taskdun.com/a-young-man-shouted-slogans-of-pakistan-zindabad-in-a-crowded-area/

Related Articles

Back to top button