*ಎರಡು ಮನಸ್ಸು ಒಂದಾಗಲು ವಧು ವರರ ಸಮಾವೇಶ: ನಿವೃತ್ತ ಐಎಎಸ್ ಅಧಿಕಾರಿ ಎಂ.ಜಿ ಹಿರೇಮಠ* 

ಪ್ರಗತಿವಾಹಿನಿ ಸುದ್ದಿ: ವೀರಶೈವ ಲಿಂಗಾಯತ ಪಂಗಡದವರಿಗೆ ವಧು ವರರ ಸಮಾವೇಶ ನಡೆಸುತ್ತಿರುವುದು ಎರಡು ಮನಸ್ಸುಗಳನ್ನು ಒಂದು ಮಾಡಲು. ಪೋಷಕರು ಹೊಂದಾಣಿಕೆ ಮಾಡಿಕೊಂಡು ಮದುವೆ ಮಾಡಿಕೊಳ್ಳಬೇಕೆಂದು ನಿವೃತ್ತ ಐಎಎಸ್ ಅಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಭಾನುವಾರ ಗುರುಶಾಂತೇಶ್ವರ ವಧು ವರರ ಮಾಹಿತಿ ಕೇಂದ್ರದಿಂದ ಇಲ್ಲಿನ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ 18ನೇ ವಧು ವರರ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ  ಆಚಾರ ವಿಚಾರಗಳನ್ನು ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ಬೆಳಗಾವಿ … Continue reading *ಎರಡು ಮನಸ್ಸು ಒಂದಾಗಲು ವಧು ವರರ ಸಮಾವೇಶ: ನಿವೃತ್ತ ಐಎಎಸ್ ಅಧಿಕಾರಿ ಎಂ.ಜಿ ಹಿರೇಮಠ*