*ಎರಡು ಮನಸ್ಸು ಒಂದಾಗಲು ವಧು ವರರ ಸಮಾವೇಶ: ನಿವೃತ್ತ ಐಎಎಸ್ ಅಧಿಕಾರಿ ಎಂ.ಜಿ ಹಿರೇಮಠ*
ಪ್ರಗತಿವಾಹಿನಿ ಸುದ್ದಿ: ವೀರಶೈವ ಲಿಂಗಾಯತ ಪಂಗಡದವರಿಗೆ ವಧು ವರರ ಸಮಾವೇಶ ನಡೆಸುತ್ತಿರುವುದು ಎರಡು ಮನಸ್ಸುಗಳನ್ನು ಒಂದು ಮಾಡಲು. ಪೋಷಕರು ಹೊಂದಾಣಿಕೆ ಮಾಡಿಕೊಂಡು ಮದುವೆ ಮಾಡಿಕೊಳ್ಳಬೇಕೆಂದು ನಿವೃತ್ತ ಐಎಎಸ್ ಅಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.Home add -Advt ಭಾನುವಾರ ಗುರುಶಾಂತೇಶ್ವರ ವಧು ವರರ ಮಾಹಿತಿ ಕೇಂದ್ರದಿಂದ ಇಲ್ಲಿನ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ 18ನೇ ವಧು ವರರ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ ಆಚಾರ ವಿಚಾರಗಳನ್ನು ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ. ಈ … Continue reading *ಎರಡು ಮನಸ್ಸು ಒಂದಾಗಲು ವಧು ವರರ ಸಮಾವೇಶ: ನಿವೃತ್ತ ಐಎಎಸ್ ಅಧಿಕಾರಿ ಎಂ.ಜಿ ಹಿರೇಮಠ*
Copy and paste this URL into your WordPress site to embed
Copy and paste this code into your site to embed